Breaking News

ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ;ಅಶ್ವಥ್ ನಾರಾಯಣ್

Spread the love

ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದರು.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಬಯಲಿಗೆಳೆಯುತ್ತದೆ.
ಇರುವುದು 9 ದಿನ ಅಧಿವೇಶನ ಅದರಲ್ಲಿ ಕೇವಲ ಎರಡು ದಿನ ಮಾತ್ರ ಉತ್ತರ ಕರ್ನಾಟದ ಬಗ್ಗೆ ಚರ್ಚೆಗೆ ಅವಕಾಶ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ