Breaking News

ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿಭೇಟಿ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿಯ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರೊಂದಿಗೆ ಭೇಟಿ ನೀಡಲಾಯಿತು.

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾಗಿ ಅಧ್ಯಯನ, ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭವಿಗಳಾಗಿದ್ದರು. ಪರಿಸರದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರ ಮತ್ತು ಆಧ್ಯಾತ್ಮಿಕವಾಗಿ ಸಾಕಷ್ಟು ಜ್ಞಾನ ಹೊಂದಿದ್ದ ಶ್ರೀಗಳು ಜನಮಾನಸದಲ್ಲಿ ಅಜರಾಮರ.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಆಶ್ರಮದ ಸದಸ್ಯರು ‌ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ