Breaking News

ಆತ್ಮೀಯ ಸ್ನೇಹಿತ, ಮಾಜಿ ಶಾಸಕ ಜಯಣ್ಣರ ಅಂತಿಮ ದರ್ಶನ ಪಡೆದ:C.M.

Spread the love

ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತಕ್ಕೊಳಗಾಗಿ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೇಗಾಲಕ್ಕೆ ಆಗಮಿಸಿದರು.

ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಜಯಣ್ಣ ಮುಖ್ಯಮಂತ್ರಿಯವರಿಗೆ ಪರಮಾಪ್ತರಾಗಿದ್ದರು. ಮೊದಲಿಗೆ ಅವರಿಬ್ಬರೂ ಜೆಡಿಎಸ್ ನಲ್ಲಿದ್ದರು ಮತ್ತು ಜಯಣ್ಣ 2013 ರಲ್ಲಿ ಕಾಂಗ್ರೆಸ್ ಟಿಕೆಟ್​ನಿಂದ ಸ್ಪರ್ಧಿಸಿ ಕೊಳ್ಳೇಗಾಲದ ಶಾಸಕರಾಗಿದ್ದರು. ಅವರ ಪಾರ್ಥೀವ ಶರೀರದ ಮುಂದೆ ಸಿದ್ದರಾಮಯ್ಯ ಭಾವುಕರಾಗಿದ್ದನ್ನು ದೃಶ್ಯಗಳಲ್ಲಿ ನೋಡಬಹುದು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ