Breaking News

ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Spread the love

ಕಾರವಾರ: ಮುರುಡೇಶ್ವರದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

.ಕೋಲಾರದಿಂದ (Kolar) ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ