ಕಾಂಗ್ರೆಸ್‌ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ

Spread the love

ಕಾಂಗ್ರೆಸ್‌ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಪರಿಷತ್‌ ಸದಸ್ಯರು ಉಪಸ್ಥಿತರಿದ್ದರು.

#CongressFailsKarnataka #PanchamasaliProtest


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ