Breaking News

ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ

Spread the love

ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ

ಬಿಮ್ಸ್ ನಿರ್ದೇಶಕರಿಂದ ಬಾಣಂತಿಯರ ಮೃತಪಟ್ಟ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಚಿವ ಶರಣ ಪ್ರಕಾಶ ಪಾಟೀಲ್

ಸಚಿವ ಶರಣ ಪ್ರಕಾಶ ಪಾಟೀಲ್ ಗೆ ಸಾಥ್ ನೀಡಿದ ಸಚಿವೆ ಹೆಬ್ಬಾಳ್ಕರ್ ಹಾಗೂ ಶಾಸಕ ಸೇಠ್

ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಚಿವ ಶರಣ ಪ್ರಕಾಶ ಪಾಟೀಲ್ ಮಾಹಿತಿ ಪಡೆಯುತ್ತಿದ್ದಾರೆ.

ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸಭೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ