Breaking News

ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ

Spread the love

ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ

ಬಿಮ್ಸ್ ನಿರ್ದೇಶಕರಿಂದ ಬಾಣಂತಿಯರ ಮೃತಪಟ್ಟ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಚಿವ ಶರಣ ಪ್ರಕಾಶ ಪಾಟೀಲ್

ಸಚಿವ ಶರಣ ಪ್ರಕಾಶ ಪಾಟೀಲ್ ಗೆ ಸಾಥ್ ನೀಡಿದ ಸಚಿವೆ ಹೆಬ್ಬಾಳ್ಕರ್ ಹಾಗೂ ಶಾಸಕ ಸೇಠ್

ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಚಿವ ಶರಣ ಪ್ರಕಾಶ ಪಾಟೀಲ್ ಮಾಹಿತಿ ಪಡೆಯುತ್ತಿದ್ದಾರೆ.

ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸಭೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ