Breaking News

ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅಲ್ಲು ಅರ್ಜುನ್ ಅವರು, ಈಗ ಜೈಲು ಪಾಲಾಗಿದ್ದಾರೆ.

Spread the love

ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​​ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು,

ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ ಆದೇಶ ನೀಡಿದೆ. ‘ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅವರು, ಈಗ ಜೈಲು ಪಾಲಾಗಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ