Breaking News

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್

Spread the love

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್

ಜೂನ್​ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಬಿಗ್ ರಿಲೀಫ್ ಕೊಟ್ಟಿದೆ.

Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ