Breaking News

ಚನ್ನಮ್ಮನ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು: ರಾಣಿ ಚನ್ನಮ್ಮ ನವಭಾರತ ಸೇನೆ

Spread the love

ಚನ್ನಮ್ಮನ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ. ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮುಖ್ಯಮಂತ್ರಿ ಅವರಿಗೆ. ರಾಣಿ ಚನ್ನಮ್ಮ ನವಭಾರತ ಸೇನೆ ಮತ್ತು ಹಿರಿಯರ ನಾಗರಿಕರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತ್ತು.

ಹಿರೇಬಾಗೇವಾಡಿ ಗ್ರಾಮಕ್ಕೆ ಸ್ಥಳಾಂತರಿಸಿ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದನ್ನು ಕೊಡಲೇ ರದ್ದು ಪಡಿಸಿ ಚನ್ನಮ್ಮನ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು.

ಈ ಸಂದರ್ಭದಲ್ಲಿ
ರಾಣಿ ಚನ್ನಮ್ಮ ನವಭಾರತ ಸೇನೆ. ಉತ್ತರ ಕರ್ನಾಟಕ ಪ್ರದಾನ ಸಂಚಾಲಕರಾದ ಜಗದೀಶ ಕಡೋಲಿ. ಹಿರಿಯರ ನಾಗರಿಕರ ವೇದಿಕೆ ಕಿತ್ತೂರ ಅಧ್ಯಕ್ಷರಾದ ರವೀಂದ್ರ ಮುಷ್ಟಗಿ. ಉಪಸ್ಥಿದ್ದರು.


Spread the love

About Laxminews 24x7

Check Also

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ

Spread the loveಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ