Breaking News

ಪಂಚಮಸಾಲಿ ಮೀಸಲಾತಿಗೆ ಕಾನೂನಲ್ಲಿ ಅವಕಾಶವಿಲ್ಲ;ಸಾದ್ ಅಬ್ಬಯ್ಯ

Spread the love

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಮತ್ತು ಕೊಳೆಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ,

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಅಚ್ಚರಿಯ ಮಾತನ್ನಾಡಿದರು. ಮೀಸಲಾತಿ ಕೇಳುವುದು ಕಾನೂನುಬಾಹಿರ ಯಾಕೆಂದರೆ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಅದರ ಪ್ರತಿನಿಧಿಗಳೇ ಸುಪ್ರೀಮ್ ಕೋರ್ಟ್ ಗೆ ಅಫಿಡವಿಟ್ ಒಂದನ್ನು ಸಲ್ಲಿಸಿ ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಹೇಳಿದ್ದರು,

ಈಗ ಸುಮ್ಮನೆ ತೋರಿಕೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ