Breaking News

ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ

Spread the love

ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಗ್ಗೆ ಚರ್ಚೆಯನ್ನು ಈ ವಾರ ನಡೆದ ಅಧಿವೇಶನದಲ್ಲಿ ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ವಿನಾಕಾರಣ ಬಿಜೆಪಿಯವರು ಅಭಿವೃದ್ಧಿ ಕುರಿತಾಗಿ ಯಾವುದೇ ಚರ್ಚೆ ಮಾಡಲ್ಲ,ಒಂದು ಜಾತಿಯ ಸಮುದಾಯ ಟಾರ್ಗೆಟ್ ಮಾಡಿ ಕೆಲವು ವಿಚಾರಗಳ ಕುರಿತು ದಾಂಧಲೆ ಮಾಡಿ ಅಧಿವೇಶನದ ಸಮಯವನ್ನು ಹಾಳು ಮಾಡ್ತಿದ್ದಾರೆ.

ಇನ್ನು ಅಧಿವೇಶ ಕೇವಲ ನಾಲ್ಕು ದಿನಗಳ ಕಾಲ ಉಳಿದಿದ್ದು ಈಗಲಾದರೂ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಗಳು ಆಗಬೇಕು.ಇನ್ನು ಮೇಲಾದ್ರೂ ಬಿಜೆಪಿಯವರು ಈ ಬಗ್ಗೆ ತಿಳಿದು ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಅಂತಾ ಬಿಜೆಪಿಗರಿಗೆ ಅಬ್ಬಯ್ಯ ಹೇಳಿದರು.


Spread the love

About Laxminews 24x7

Check Also

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Spread the love ಬೆಂಗಳೂರು: ಮೆಟ್ರೋ  ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ