Breaking News
Home / Uncategorized / ಕೃಷಿ ಸಚಿವ ಬಿ.ಸಿ. ಪಾಟೀಲ್ ಗೆ  ಮಾಜಿ ಸಚಿವ ಬಸವರಾಜ ಹೊರಟ್ಟಿ ತಿರುಗೇಟು

ಕೃಷಿ ಸಚಿವ ಬಿ.ಸಿ. ಪಾಟೀಲ್ ಗೆ  ಮಾಜಿ ಸಚಿವ ಬಸವರಾಜ ಹೊರಟ್ಟಿ ತಿರುಗೇಟು

Spread the love

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಹೇಡಿಗಳು  ಎಂದು ಜರಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಗೆ  ಮಾಜಿ ಸಚಿವ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದು, ರೈತರು ಹೇಡಿಗಳಲ್ಲ. ರೈತರು ಹುಟ್ಟು ಸ್ವಾಭಿಮಾನಿಗಳು ಎಂದಿದ್ದಾರೆ.

ಹೇಡಿತನ ಹೇಳಿಕೆ ವಿಚಾರವಾಗಿ  ಪ್ರತಿಕ್ರಿಯಿಸಿದ ಅವರು,  ರೈತರು ಎಂದು ಹೇಡಿಗಳಲ್ಲ, ಪರಸ್ಥಿತಿ ಮತ್ತು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.  ರೈತರು ಮರ್ಯಾದಸ್ತರು,   ಸಾಲ ಕೊಟ್ಟವರು ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ, ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ ಎಂದು  ಹೊರಟ್ಟಿ ಹೇಳಿದರು.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ