Breaking News

ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿ

Spread the love

ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ.
60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ