Breaking News

ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆಕುಮಾರಸ್ವಾಮಿ ಅವರಿಗೆ ಮುಖಭಂಗ

Spread the love

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ.
ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.ವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್​ಡಿ ಕುಮಾರಸ್ವಾಮಿಗೆ (HD Kumaraswamy) ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ