Breaking News

ಸಿ. ಟಿ ರವಿ ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ”:ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, “ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ” ಎಂದು ಹೇಳಿದರು.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ. ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಅವು ಮುಗಿದು ಹೋಗಿವೆ. ಈಗಲೂ ಈ ಪ್ರಕರಣ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನಾವಶ್ಯಕ” ‌ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ