Breaking News

ಶಾಹರನ್ನು ಸಂಪುಟ ಸಭೆಯಿಂದ ಕೈ ಬಿಡಿ ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ

Spread the love

 

ಶಾಹರನ್ನು ಸಂಪುಟ ಸಭೆಯಿಂದ ಕೈ ಬಿಡಿ
ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ
ಸಂವಿಧಾನದ ಹಕ್ಕಿನಿಂದಲೇ ಶಾಹಗೆ ದೊರೆತಿದೆ ಸಚಿವಸ್ಥಾನ

ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ ಗೃಹ ಸಚಿವ ಅಮೀತ್ ಶಾಹ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯ ಅಹಿಂದ ಮನುವಾದಿಗಳ ಸಂಘ ಮತ್ತು ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆಯನ್ನು ನಡೆಸಿದರು.

ಬೆಳಗಾವಿಯ ಅಹಿಂದ ಮನುವಾದಿಗಳ ಸಂಘ ಮತ್ತು ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆಯನ್ನು ನಡೆಸಿ, ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ ಗೃಹ ಸಚಿವ ಅಮೀತ್ ಶಾಹ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ ಗೃಹ ಸಚಿವ ಅಮೀತ್ ಶಾಹ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಚಹಾ ಮಾರುವ ವ್ಯಕ್ತಿ ದೇಶದ ಪಿಎಂ, ಕುರಿ ಕಾಯುವ ವ್ಯಕ್ತಿ ರಾಜ್ಯದ ಸಿಎಂ ಆಗಬೇಕೆಂದರೇ ಅದಕ್ಕೆ ಬಾಬಾಸಾಹೇಬರು ನೀಡಿದ ಸಾಂವಿಧಾನಿಕ ಹಕ್ಕೇ ಕಾರಣ. ಶಾಹ್ ಹೇಳಿಕೆಯಿಂದ ದೇಶದ ಜನರಿಗೆ ನೋವುಂಟಾಗಿದೆ. ತಕ್ಷಣ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ನ್ಯಾಯವಾದಿ ಎನ್.ಆರ್. ಲಾತೂರ್ ಒತ್ತಾಯಿಸಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ