Breaking News

ಬೆಳಗಾವಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

Spread the love

 

ಬೆಳಗಾವಿಯಲ್ಲಿ ರೈತ ದಿನಾಚರಣೆ
ರೈತ ಸಂಘ ಹಾಗೂ ಹಸಿರು ಸೇನೆಯ ಸಹಯೋಗ
ಜೈ ಜವಾನ್…ಜೈ ಕಿಸಾನ್
ಬೆಳಗಾವಿಯಲ್ಲಿ ರೈತರಿಂದ ಸಂಭ್ರಮಾಚರಣೆ

ಬೆಳಗಾವಿಯಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು.

ಇಂದು ಬೆಳಗಾವಿ ನಗರದ ಪ್ರವೇಶದ್ವಾರದಲ್ಲಿರುವ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ರೈತಪರ ಘೋಷಣೆಗಳನ್ನು ಕೂಗಿ ರೈತರು ಸಂಭ್ರಮಾಚರಣೆಯನ್ನು ಮಾಡಿದರು.

ಈ ವೇಳೆ ರೈತ ಸಂಘದ ಉಪಾಧ್ಯಕ್ಷರಾದ ಸುರೇಶ್ ಪರಗನ್ನವರ್ ಜಾವೇದ್ ಮುಲ್ಲಾ, ಸೇರಿದಂತೆ ಇನ್ನುಳಿದ ರೈತರು ಭಾಗಿಯಾಗಿದ್ಧರು


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ