Breaking News

ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ

Spread the love

ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ

ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬಿಜೆಪಿಗರಿಗೆ ಸುಳ್ಳು ಆರೋಪ ಮಾಡಿ ರೂಢಿಯಾಗಿ ಬಿಟ್ಟಿದೆ. ಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ. ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ. ಅವರೇ ತನಿಖೆ ಮಾಡಿದಂತೆ ಮಾಡಿ ಅವರೇ ತಿರ್ಮಾನ ಮಾಡುತ್ತಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಡಿಸಿಎಂ ಡಿ.ಕೆ. ಶಿವಕುಮಾರ ಮತ್ತು ಡಿ.ಕೆ. ಸುರೇಶ್ ಕೈವಾಡವಿದೆ ಎಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಬಿಜೆಪಿಗರಿಗೆ ಸುಳ್ಳು ಆರೋಪ ಮಾಡಿ ರೂಢಿಯಾಗಿ ಬಿಟ್ಟಿದೆ. ಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ.

ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ. ಅವರೇ ತನಿಖೆ ಮಾಡಿದಂತೆ ಮಾಡಿ ಅವರೇ ತಿರ್ಮಾನ ಮಾಡುತ್ತಾರೆ ಎಂದರು. ಕಾಂಗ್ರೆಸ್ ಕಾನೂನಿಗೆ ಬೆಲೆ ಕೊಡುತ್ತದೆ. ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ