ಸುವರ್ಣ ಸೌಧದ ಆವರಣದಲ್ಲಿನ “ವಿಜ್ಞಾನ ವನವನ್ನು” ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

Spread the love

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾಗಿರುವ ವಿಜ್ಞಾನ ವನವನ್ನು (Science Park) ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು.

ಇದೇ ವೇಳೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಸೇರಿ ನರೇಗಾ ಕಾರ್ಮಿಕರ ಕುಶಲೋಪರಿ ವಿಚಾರಿಸಿ, ಫೋಟೋ ತೆಗೆದುಕೊಂಡು ಖುಷಿ ಹಂಚಿಕೊಳ್ಳಲಾಯಿತು.


Spread the love

About Laxminews 24x7

Check Also

ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ

Spread the loveಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ