Breaking News

ಬೆಳಗಾವಿ ಕಚೇರಿಯಲ್ಲಿ ” ಈದಿನ.ಕಾಮ್ ” ಜನ ಮಾಧ್ಯಮದ ” ವಿಶೇಷ ಸಂಚಿಕೆ ಬಿಡುಗಡೆ

Spread the love

ಬೆಳಗಾವಿ : ಮಾನವ ಬಂಧುತ್ವ ವೇದಿಕೆ,ಬೆಳಗಾವಿ ಕಚೇರಿಯಲ್ಲಿ ” ಈದಿನ.ಕಾಮ್ ” ಜನ ಮಾಧ್ಯಮದ ” ವಿಶೇಷ ಸಂಚಿಕೆಯನ್ನು ಉತ್ತರ ಮತಕ್ಷೇತ್ರದ ಮಾನ್ಯ ಶ್ರೀ ರಾಜು ಸೇಠ, ಶಾಸಕರು ಬಿಡುಗಡೆ ಮಾಡಿದರು ಮತ್ತು ಶ್ರೀ ಯುತ ಸಿದಗೌಡ ಮೋದಗಿ,ರಾಜ್ಯ ರೈತ ಮುಖಂಡರು ಈದಿನ ಆಪ್” ಬಿಡುಗಡೆಗೊಳಿಸಿದರು.

ಹಿರಿಯ ದಿ ಹಿಂದು ಪತ್ರಿಕೆಯ ವರದಿಗಾರರಾದ ಶ್ರೀ ರಿಷಿಕೇಶ ದೇಸಾಯಿ,ನಾಟಕಕಾರರು,ಬರಹಗಾರರಾ ಡಾ!! ಡಿ ಎಸ್ ಚೌಗಲೆ,ಶ್ರೀ ಕಲ್ಲಪ್ಪಾಣ್ಣಾ ಕಾಂಬಳೆ, ಡಿಎಸ್ಎಸ್,ಶ್ರೀ ಬಸವರಾಜ ರೊಟ್ಟಿ,ಶ್ರೀಪ್ರದೀಪ ಮಾಲ್ಗುಡಿ,ಶ್ರೀಮತಿ ನಂದಾ ನೇವಗೆ ಶ್ರೀ ವಿಶ್ವೇಶ್ವರಯ್ಯಾ ಹಿರೇಮಠ ಉಪಸ್ಥಿತಿರಿದ್ದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ