Breaking News

ಮಾಜಿ ಪ್ರಿಯಕರನಿಗೆ ಚಾಕು ಇರಿತ; ಮನುಕುಮಾರ್ ಅಂದರ್

Spread the love

ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಪ್ರೀತಿ ನಿರಾಕರಿಸಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮನುಕುಮಾರ್ ಶಸ್ತ್ರ ಚಿಕಿತ್ಸೆ ಪಡೆದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.


Spread the love

About Laxminews 24x7

Check Also

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

Spread the loveಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ