Breaking News

‘ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು:C.M.

Spread the love

ಬೆಂಗಳೂರು: ”ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ವಿಧಾನಸೌಧದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ”ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆಯಾ ಎಂಬ ಪ್ರಶ್ನೆಗೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು, ಅವೆಲ್ಲಾ ಸುಳ್ಳು. ಯಾವ ಬದಲಾವಣೆಯೂ ಇಲ್ಲ. ಯಾವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು. ”ಊಟಕ್ಕೆ ಸೇರಿದರೆ ಅದನ್ನೇ ಸಭೆ ನಡೆಸಿದ್ದಾರೆ ಎಂದು ಊಹೆ ಮಾಡಿದರೆ ಏನು ಮಾಡಬೇಕು? ನಾವು ಊಟ ಮಾಡಲು ಸೇರಿದ್ದೇವೆ” ಎಂದು ತಿಳಿಸಿದರು.

ಬಸ್ ದರ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ”ಆರ್.ಅಶೋಕ್ ಸಮಯದಲ್ಲಿ ದರ ಹೆಚ್ಚು ಮಾಡಿದ್ದಾರಲ್ಲ ಅದಕ್ಕೆ ಏನು ಹೇಳಬೇಕು?. ಆ ಬಗ್ಗೆ ರಾಮಲಿಂಗಾ ರೆಡ್ಡಿ ಮಾತನಾಡಿದ್ದಾರೆ” ಎಂದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ