Breaking News

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

Spread the love

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.
ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಆಚರಿಸುವ ಕುರಿತು ಸಂಗೋಳ್ಳಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಸಭೆಯಲ್ಲಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
ಈ ವೇಳೆ ಮಾತನಾಡಿದ ಸ್ಥಳೀಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ