ಯಾದಗಿರಿ: ಜಿಲ್ಲೆಯ ಪ್ರವಾಸದಲ್ಲಿರುವ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದರು.
ವಿಷಯವೇನೆಂದರೆ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕರ್ನಾಟಕ ಮಾದರಿಯನ್ನು ಅನುಸರಿಸಲು ಎಐಸಿಸಿ ನಿರ್ಧರಿಸಿದ್ದು ಅವುಗಳ ಬಗ್ಗೆ ಚರ್ಚೆಗೆ ಸಿದ್ದರಾಮಯ್ಯರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರನ್ನು ಕರೆದಿದೆ.
ಹೀಗ್ಯಾಕೆ ಅಂತ ಕೇಳಿದರೆ, ಉತ್ತರಿಸಲು ತಡವರಿಸುವ ಜಾರಕಿಹೊಳಿ, ಈ ಪ್ರಶ್ನೆ ತನ್ನನಲ್ಲ, ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯರನ್ನು ಕೇಳಬೇಕು, ತನ್ನ ಇಲಾಖೆಗೆ ಸಂಬಂಧಪಟ್ಟಿದ್ದು ಏನಾದರೂ ಇದ್ದರೆ ಕೇಳಿ ಹೇಳುತ್ತೇನೆ ಎನ್ನುತ್ತಾರೆ!
Laxmi News 24×7