Breaking News

ಮಕರ ಸಂಕ್ರಮಣ ಹಿನ್ನೆಲೆ, ಲೋಕ ಕಲ್ಯಾಣಕ್ಕಾಗಿ ಶ್ರೀಶೈಲ್ ಜಗದ್ಗುರುಗಳಿಂದ ಕೃಷ್ಣಾ ನದಿಯ ಪುಣ್ಯ ಸ್ನಾನ

Spread the love

ಚಿಕ್ಕೋಡಿ:ಲೋಕಕಲ್ಯಾಣಕ್ಕಾಗಿ ಹಾಗೂ ಭಕ್ತರ ಪಾಪಗಳು ನಿವಾರಣೆಯಾಗಿ ಸಕಲ ಸುಖ ಪ್ರಾಪ್ತಿಯಾಗಲೆಂದು ಶ್ರೀಶೈಲ್ ಜಗದ್ಗುರು ಡಾ!ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಯವರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಸಕಲ ಭಕ್ತಾದಿಗಳೊಂದಿಗೆ ಪುಣ್ಯಸ್ಥಾನ ಜರುಗಿತು.
ಇಂದು ಸಂಕ್ರಾತಿ ದಿನದಂದು ಸೂರ್ಯನೂ ದಕ್ಷಿಣದಿಂದ-ಉತ್ತರ ದಿಕ್ಕಿಗೆ ಪ್ರಯಾಣ ಬೆಳೆಸುವ ಶುಭದಿನ.ಭಕ್ತರು ಸಂಕ್ರಾಂತಿ ದಿನದಂದು ಪುಣ್ಯಕ್ಷೇತ್ರಗಳ ನದಿಯ ತೀರದಲ್ಲಿ ಜದ್ಗುರುಗಳ ಪಾದದಿಂದ ನೀರು ಹಾಕಿಕೊಳ್ಳುವುದರಿಂದ ಭಕ್ತರ ಸಕಲ ತೊಂದರೆಗಳು ನಿವಾರಣೆಯಾಗಿ,ಸಕಲ ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಲೋಕಕಲ್ಯಾಣಕ್ಕಾಗಿ ಶ್ರೀಶೈಲ್ ಜದ್ಗುರುಗಳ ಲೋಕಕಲ್ಯಾಣಕ್ಕಾಗಿ ಕೃಷ್ಣಾನದಿಯ ತೀರದಲ್ಲಿ ಪುಣ್ಯ ಜರುಗಿತು ಹಾಗೂ ಸುಮಾರು 2 ಸಾವಿರ ಭಕ್ತರು ಕೃಷ್ಣಾನದಿಯಲ್ಲಿ ಸ್ನಾನಮಾಡಿ ಪಾವನರಾದರು.ಬಳಿಕ ಭಕ್ತರ ಉಧ್ದಾರಕ್ಕಾಗಿ ಶ್ರೀಶೈಲ್ ಜದ್ಗುರುಗಳ ಸಾನಿಧ್ಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಜರುಗಿತು. ಬಳಿಕ ಭಕ್ತಾದಿಗಳಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ