Breaking News

ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯ ಹೋರಾಟಗಾರ

Spread the love

ಬೆಳಗಾವಿ : ಸ್ವಾತಂತ್ರ್ಯ ಹೋರಾಟಗಾರ, ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ನಾಯಕ ಸ್ವಾತಂತ್ರ್ಯ ಹೋರಾಟಗಾರ. ಅವರಿಗೆ 97 ವರ್ಷ ವಯಸ್ಸಾಗಿತ್ತು.
ಗಾಂಧಿ ವಾದಿಯಾಗಿದ್ದ ಕೃಷ್ಣ ಮೆಣಸೆ, ಗೋವಾ ವಿಮೋಚನೆ ಹೋರಾಟದಲ್ಲೂ ಭಾಗವಹಿಸಿದ್ದರು. ಬರಹಗಾರರಾಗಿ, ಕಾರ್ಮಿಕ ಸಂಘದ ನಾಯಕರಾಗಿ ಕೃಷ್ಣಾ ಮೆಣಸೆ ಗುರುತಿಸಲ್ಪಟ್ಟಿದ್ದರು.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪುತ್ರರಾದ ಆನಂದ ಮೆಣಸೆ, ಭೂವಿಜ್ಞಾನದ ನಿವೃತ್ತ ಪ್ರಾಧ್ಯಾಪಕ ಮತ್ತು ವಕೀಲ ಸಂಜಯ ಮೆಣಸೆ, ಪುತ್ರಿಯರಾದ ಲತಾ ಪಾವ್ಶೆ ಮತ್ತು ನೀತಾ ಪಾಟೀಲ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ