Breaking News
Home / ಜಿಲ್ಲೆ / ಬೆಂಗಳೂರು / ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ

ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ

Spread the love

ಬೆಂಗಳೂರು – ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ನ ಪ್ರತಾಪ ಚಂದ್ರ ಶೆಟ್ಟಿಯನ್ನು ಕೆಳಗಿಳಿಸಿ ಬಿಜೆಪಿಯ ಒಬ್ಬರನ್ನು ಸಭಾಪತಿ ಮಾಡುವುದು ಬಹುತೇಕ ನಿಚ್ಛಳವಾಗಿದೆ. ಜೆಡಿಎಸ್ ಬೆಂಬಲ ಪಡೆಯದಿರಲು ಕಾಂಗ್ರೆಸ್ ಈಗಾಗಲೆ ನಿರ್ಧರಿಸಿದೆ. ಹಾಗಾಗಿ ಜೆಡಿಎಸ್ ಬಿಜೆಪಿಗೆ ಬಂಬಲ ನೀಡುವುದು ಖಚಿತವಾಗಿದೆ.

ಸೋಮವಾರದಿಂದ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿಯ ಮೂವರ ಹೆಸರು ಪ್ರಸ್ತಾಪವಾಗಿದೆ.  ಮಹಾಂತೇಶ ಕವಟಗಿಮಠ,  ಅರುಣ ಶಹಾಪುರ ಮತ್ತು ಶಶಿಲ್ ನಮೋಶಿ ಹೆಸರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚರ್ಚೆಯಾಗುತ್ತಿದೆ. 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ