Breaking News

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನು ಯಾಕೆ ಟಾರ್ಗೆಟ್ ? ಶಿವಲಿಂಗೇಗೌಡ

Spread the love

ಬೆಂಗಳೂರು: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದು ಹೇಳಿದರು.

ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಆಸ್ತಿ ಈಡಿ ಜಪ್ತು ಮಾಡಿದೆ ಅಂತ ಬರುತ್ತಿದೆ? ಅವರ ಆಸ್ತಿ ಜಪ್ತಿ ಆಗಿದೆಯಾ? ಅವರ 3.14 ಎಕರೆ ಜಮೀನು ಬದಲಿಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 50:50 ಅನುಪಾತದಲ್ಲಿ 14 ಸೈಟುಗಳನ್ನು ನೀಡಿದ್ದು ತಪ್ಪು ಅಂತಾದರೆ ಸೈಟು ನೀಡಿದ ಬಿಜೆಪಿಯನ್ನು ಮೊದಲು ಪ್ರಶ್ನೆ ಮಾಡಿ, ಮಾನವೀಯತೆಯ ದೃಷ್ಟಿಯಿಂದ ಸೈಟುಗಳನ್ನು ವಾಪಸ್ಸು ನೀಡಿರುವ ಸಿದ್ದರಾಮಯ್ಯರನ್ನು ಯಾಕೆ ಟಾರ್ಗೆಟ್ ಮಾಡುತ್ತೀರಿ ಎಂದ ಅವರು ಮಾಧ್ಯಮದವರನ್ನೇ ಕೇಳಿದರು.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ