Breaking News

ಬೆಂಗಳೂರಿಗೆ ಬಂದುತನ್ನ ಅಣ್ಣನ ಆಶೀರ್ವಾದ ಪಡೆದರಜನಿಕಾಂತ್

Spread the love

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ತನ್ನ ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾರೆ.

ಸೌತ್ ಇಂಡಿಯನ್ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್ ಅವರು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ ಮಾಡುವ ಮುನ್ನ ಅಣ್ಣನ ಜೊತೆ ಮಾತನಾಡಿದ್ದಾರೆ.


Spread the love

About Laxminews 24x7

Check Also

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ

Spread the love ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ ಭಾರತದ ಆಹಾರ ಸಂಸ್ಕರಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ