Breaking News

ಬೆಂಗಳೂರಿಗೆ ಬಂದುತನ್ನ ಅಣ್ಣನ ಆಶೀರ್ವಾದ ಪಡೆದರಜನಿಕಾಂತ್

Spread the love

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ತನ್ನ ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾರೆ.

ಸೌತ್ ಇಂಡಿಯನ್ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್ ಅವರು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ ಮಾಡುವ ಮುನ್ನ ಅಣ್ಣನ ಜೊತೆ ಮಾತನಾಡಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ