Breaking News

ರಸ್ತೆ ಸುರಕ್ಷತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ ನೇಸರ್ಗಿ ನಯರಾ ಪೆಟ್ರೋಲಿಯಂ ಹಾಗೂ ನೇಸರ್ಗಿ ಪೊಲೀಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್

Spread the love

ರಸ್ತೆ ಸುರಕ್ಷತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ ನೇಸರ್ಗಿ ನಯರಾ ಪೆಟ್ರೋಲಿಯಂ ಹಾಗೂ ನೇಸರ್ಗಿ ಪೊಲೀಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್

ಬೈಲಹೊಂಗಲ ತಾಲೂಕಿನ ನೇಸರ್ಗಿ ರಸ್ತೆ ಪಕ್ಕದಲ್ಲಿ ಇರುವಂತ ನಯರಾ ಪೆಟ್ರೋಲಿಯಂ ಹಾಗೂ ಪೋಲಿಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್ ಸಬಾಗಿತ್ವದಲ್ಲಿ ರಸ್ತೆ ಸುರಕ್ಷತಾ ಮತ್ತು ಜಾಗೃತಿಯ ಬಗ್ಗೆ ಅರಿವು

ಜನರಲ್ಲಿ ರಸ್ತೆ ಜಾಗೃತಿಯ ಮೂಡಿಸಲು ನೇಸರ್ಗಿ ನಯರಾ ಪೆಟ್ರೋಲಿಯಂ ಮಾಲೀಕರಾದ ಬಸವರಾಜ ಯಲ್ಲಪ್ಪ ಗುಜನಟ್ಟಿ ಮತ್ತು ನೇಸರ್ಗಿ ಪೊಲೀಸ್ ಅಧಿಕಾರಿಗಳಾದ ಸಿಪಿಐ ರಾಘವೇಂದ್ರ ಹವಾಲ್ದಾರ್ ಸಭಾಗಿತ್ವದಲ್ಲಿ ಜನರಲ್ಲಿ ರಸ್ತೆ ಸುರಕ್ಷತಾ ಬಗ್ಗೆ ಜನರು ಹೇಗೆ ಜಾಗೃತೆ ವಹಿಸಬೇಕು ಕಾರ್ಯಕ್ರಮ ನಡೆಸಿದ್ದರು

ಇದೇ ಸಂದರ್ಭದಲ್ಲಿ ಮಾತನಾಡಿದಂತ ನೈಸರ್ಗಿಯ ಸಿಪಿಐ ರಾಘವೇಂದ್ರ ಹವಾಲ್ದಾರ್ ಜನರು ರಸ್ತೆ ಮೇಲೆ ಸಂಚರಿಸುವ ಸಂದರ್ಭದಲ್ಲಿ ವಾಹನ ಚಾಲಕರು ಅನುಸರಿಸಬೇಕಾದ ನಿಯಮಗಳನ್ನು ಜನರಿಗೆ ತಿಳಿಸಿಕೊಟ್ಟರು

ದ್ವಿಚಕ್ರ ವಾಹನರು ತಪ್ಪದೇ ಹೆಲ್ಮೆಟ್ ಬಳಸಿ ರಸ್ತೆ ಮೇಲೆ ಸಂಚರಿಸಬೇಕು ಹಾಗೂ ತಪ್ಪದೆ ವಾಹನಗಳ ಇನ್ಸೂರೆನ್ಸ್ ತುಂಬಿರಬೇಕು

ವಾಹನಗಳ ಹೆಚ್ಚಳದೊಂದಿಗೆ ಭಾರತದಲ್ಲಿ ಅಪಘಾತಗಳ(Accident) ಪ್ರಮಾಣ ಕೂಡಾ ನಿರಂತವಾಗಿ ಹೆಚ್ಚಳವಾಗುತ್ತಿದ್ದು, ಅಪಘಾತಗಳಲ್ಲಿ ಸಾವಿನ ಸಂಖ್ಯೆ ಕೂಡಾ ಕಳೆದ ಕೆಲ ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿದೆ

ತಪ್ಪದೇ ವಾಹನ ಸವಾರರು ಚೀಟ್ ಬೆಲ್ಟ್ ಧರಿಸಿ ರಸ್ತೆಯ ನಿಯಮಗಳನ್ನು ಪಾಲಿಸಿ ವಾಹನಗಳನ್ನು ಚಲಾವಣೆ ಮಾಡಬೇಕು ಎಂದು ತಿಳಿಸಿ ಕೊಟ್ಟರು

ಸಿಪಿಐ ರಾಘವೇಂದ್ರ ಹವಾಲ್ದಾರ್ ತಾವೇ ಸ್ವತಃ ಬಂದಂತ ಬೈಕುಗಳಿಗೆ ರೆಫ್ಲೆಕ್ಟರ್ ಅಂಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಿದರು


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ