Breaking News

ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿತೀವ್ರ ಕುತೂಹಲಕ್ಕೆ ಕಾರಣ

Spread the love

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಲ್ಲಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಿಎಂ ವಿನಯ್ ಗುರೂಜಿಯನ್ನು ಕರೆಸಿಕೊಂಡಿದ್ದಾರೆ. ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಕಾರಣ ತಿಳಿದು ಬಂದಿಲ್ಲ.

 ಚಿಕ್ಕಮಂಗಳೂರಿನ ವಿನಯ್ ಗುರೂಜಿ ಅವರು,  ಇತ್ತಿಚೇಗೆಹುಬ್ಬಳಿಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ದೇವರ ಆಶೀರ್ವಾದ ಉಂಟು ಎಂದಿದ್ದರು. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ತೀವ್ರ ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ