ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥವಾಗಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ರಾಷ್ಟ್ರಪಿತ ಗಾಂಧಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಿದರು.
ಈ ವೇಳೆ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್, ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪಸಿಂಗ್ ಸುರ್ಜೆವಾಲಾ, ಶ್ರೀ ಕೆ. ಸಿ. ವೇಣುಗೋಪಾಲ್, ಸಚಿವರುಗಳಾದ ಶ್ರೀ @satish.jarkiholi , ಶ್ರೀ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ , ಉಪಸಭಾಧ್ಯಕ್ಷ ಶ್ರೀ ರುದ್ರಪ್ಪ ಲಮಾಣಿ, ಸಂಪುಟ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ರೈತರು ಉಪಸ್ಥಿತರಿದ್ದರು.
#ಗಾಂಧಿಭಾರತ #gandhibharat
Laxmi News 24×7