Breaking News

ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ:C.M.

Spread the love

ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ : ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ