ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ. ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಗೊತ್ತಿಲ್ಲ. ಟಿವಿಯಲ್ಲಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.
Laxmi News 24×7