ವಾಹನ ಅಪಘಾತದಲ್ಲಿ ಗಾಯಗೊಂಡ ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಇಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿ
ಈ ದುರಂತದಿಂದಾಗಿ ಕುಟುಂಬದವರು ಭಯಭೀತರಾಗಿದ್ದು, ಅವರಿಗೆ ಧೈರ್ಯ ಹೇಳಿ, ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆಯನ್ನು ನೀಡಿದೆ.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾರ್ಮಿಕರು ಶೀಘ್ರವೇ ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸುತ್ತೇನೆ.ವಾಹನ ಅಪಘಾತದಲ್ಲಿ ಗಾಯಗೊಂಡ ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಇಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದೆ. ಈ ದುರಂತದಿಂದಾಗಿ ಕುಟುಂಬದವರು ಭಯಭೀತರಾಗಿದ್ದು, ಅವರಿಗೆ ಧೈರ್ಯ ಹೇಳಿ, ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆಯನ್ನು
ನೀಡಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾರ್ಮಿಕರು ಶೀಘ್ರವೇ ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸುತ್ತೇನೆ.
Laxmi News 24×7