Breaking News

ಬೆಳಗಾವಿಯಲ್ಲಿ 30ಕ್ಕೂ ಅಧಿಕ ಹುಲ್ಲಿನ ಬಣವೆಗಳಿಗೆ ಬೆಂಕಿ;

Spread the love

ಬೆಳಗಾವಿಯಲ್ಲಿ 30ಕ್ಕೂ ಅಧಿಕ ಹುಲ್ಲಿನ ಬಣವೆಗಳಿಗೆ ಬೆಂಕಿ; ಲಕ್ಷಾಂತರ ರೂಪಾಯಿ ಹಾನಿ!

ಬೆಳಗಾವಿ ತಾಲೂಕಿನ ಕೊಳ್ಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಘಟನೆ

ಗ್ರಾಮದ ರಾಜು ಜಾಧವ್ ಎಂಬುವವರಿಗೆ ಸೇರಿದ 30ಕ್ಕೂ ಅಧಿಕ ಹುಲಿನ ಬಣವೆಗಳು ಸುಟ್ಟು ಭಸ್ಮ

ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿ,ಹುಲ್ಲಿನ ಬಣವೆಗಳು ಬೆಂಕಿಗೆ ಆಹುತಿ ಶಂಕೆ!

ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ