Breaking News

ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್

Spread the love

ವಿಜಯಪುರ, ಜನವರಿ 26: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil) ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಕೋರ್ ಕಮಿಟಿಯಲ್ಲಿ ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುತ್ತೇವೆ.

ಕೋರ್ ಕಮಿಟಿ ನಿರ್ಣಯ ಮಾಡಿದವರು ಸ್ಪರ್ಧೆ ಮಾಡುತ್ತಾರೆ. ನನ್ನ ಹೆಸರು ಫೈನಲ್ ಆದರೆ ಸ್ಪರ್ಧೆ ಮಾಡ್ತೇನೆ ಎಂದು ಹೇಳಿದ್ದಾರೆ. 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ