*ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು!*
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳ ದಾಳಿ
ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ನಿವಾಸದ ಮೇಲೆ ದಾಳಿ
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ ಮಂಡೇದ, ರಾಯಬಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ ಮೇಲೆ ದಾಳಿ
Laxmi News 24×7