Breaking News

ಕೇಂದ್ರ ಬಜೆಟ್‌ ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್: ಹೆಬ್ಬಾಳಕರ್ ಕಿಡಿ

Spread the love

ಬೆಳಗಾವಿ: ಕರ್ನಾಟಕದಿಂದ ನಿರ್ಮಲಾ ಸೀತರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್. ಹೆಬ್ಬಾಳಕರ್ ಕಿಡಿಕಾರಿದ್ದಾರೆ.

ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.


Spread the love

About Laxminews 24x7

Check Also

ಹನುಮನ ಜನ್ಮಸ್ಥಳದ ದೇಗುಲದ ಪ್ರಧಾನ ಅರ್ಚಕರನ್ನು ತೆಗೆಯಬೇಡಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ

Spread the loveನವದೆಹಲಿ: ಶ್ರೀರಾಮನ ಭಕ್ತ ಹನುಮ ಜನಿಸಿದ ಸ್ಥಳ ಎಂದೇ ಖ್ಯಾತಿಯಾಗಿರುವ ಕೊಪ್ಪಳದ ಅಂಜನಾದ್ರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ