Breaking News

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the love

ಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ.

ಜಿಲ್ಲೆಯ ಯಳಂದೂರು ತಾಲೂಕಿನ ಯಳಂದೂರು ಪಟ್ಟಣದ ಶ್ರೀರಂಗ ವೈನ್ಸ್​​ ಮುಂದೆ ನಿನ್ನೆ ರಾತ್ರಿ ಹೈಡ್ರಾಮಾವೇ ನಡೆದಿದೆ. MRP ಬೋರ್ಡ್ ಹಾಕಿಕೊಂಡು ಮದ್ಯಪ್ರಿಯರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಲಾಗುತಿತ್ತು.

ಹೀಗಾಗಿ ಕೈಯಲ್ಲಿ ಬಾಟಲಿ ಹಾಗೂ ಬಿಲ್ ಹಿಡಿದು ವೈನ್ಸ್ ಸ್ಟೋರ್ ಮಾಲೀಕರಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ.


Spread the love

About Laxminews 24x7

Check Also

ಥಿನ್ನರ್ ಸೇವಿಸಿ ಬಾಲಕ ಸಾವು

Spread the loveರಾಯಚೂರು, ಫೆಬ್ರವರಿ 05: ಪೇಂಟ್‌ನಲ್ಲಿ ಬಳಸುವ ಥಿನ್ನರ್ ಸೇವಿಸಿ ಬಾಲಕ (Child) ಸಾವನ್ನಪ್ಪಿರುವಂತಹ ಘಟನೆ  ಜಿಲ್ಲೆಯ ಮಾನ್ವಿ ತಾಲೂಕಿನ ಹಿರೆಕೊಟ್ನೇಕಲ್‌ನಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ