Breaking News

ಬಳಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್​ನ​ ಕೊಲೆ

Spread the love

ವಿಜಯಪುರ: ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ರೌಡಿಶೀಟರ್​ ಬಾಗಪ್ಪ ಹರಿಜನ್​ನನ್ನು ದುಷ್ಕರ್ಮಿಗಳು​​ ಹತ್ಯೆಗೈದಿದ್ದಾರೆ.

ಮೃತ ಬಾಗಪ್ಪ ಹರಿಜನ್ ಚಂದಪ್ಪ ಹರಿಜನ್ ಶಿಷ್ಯನಾಗಿದ್ದು, ಈ ಹಿಂದೆ 2018ರಲ್ಲಿ ಕೋರ್ಟ್ ಆವರಣದಲ್ಲಿಯೇ ಈತನ ಮೇಲೆ ಫೈರಿಂಗ್ ನಡೆದಿತ್ತು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ