Breaking News

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ

Spread the love

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ
ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು.
ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ