Breaking News

ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಆರಂಭ.

Spread the love

ಖಾನಾಪೂರ: ತಾಲೂಕಿನ ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಬೆಳ್ಳಿಗೆ ಉತ್ಸಾಹದಿಂದ ಆರಂಭಗೊಂಡಿತು.ಇಂದು ಖಾನಾಪೂರ ತಾಲೂಕಿನಲ್ಲಿ ಎರಡು ಗ್ರಾಮಗಳ ಶ್ರೀ ಮಹಾ ಲಕ್ಷ್ಮೀ ಜಾತ್ರೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಖಾನಾಪೂರ ತಾಲೂಕಿನ ಜನತೆ ಬೆಳ್ಳಿಗೆಯಿಂದಲ್ಲೇ ಉತ್ಸಾಹದ ವಾತಾವರಣದಲ್ಲಿದರು.


Spread the love

About Laxminews 24x7

Check Also

ಟ್ವಿಟ್ಟರ್ ನಲ್ಲಿ ಅಂಜಲಿ ನಿಂಬಾಳ್ಕರ್ ಫಾಲೋ ಮಾಡಿದ್ ರಾಹುಲ್ ಗಾಂಧಿ

Spread the love ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಟ್ವಿಟ್ಟರ್ ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ