Breaking News

ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಆರಂಭ.

Spread the love

ಖಾನಾಪೂರ: ತಾಲೂಕಿನ ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಬೆಳ್ಳಿಗೆ ಉತ್ಸಾಹದಿಂದ ಆರಂಭಗೊಂಡಿತು.ಇಂದು ಖಾನಾಪೂರ ತಾಲೂಕಿನಲ್ಲಿ ಎರಡು ಗ್ರಾಮಗಳ ಶ್ರೀ ಮಹಾ ಲಕ್ಷ್ಮೀ ಜಾತ್ರೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಖಾನಾಪೂರ ತಾಲೂಕಿನ ಜನತೆ ಬೆಳ್ಳಿಗೆಯಿಂದಲ್ಲೇ ಉತ್ಸಾಹದ ವಾತಾವರಣದಲ್ಲಿದರು.


Spread the love

About Laxminews 24x7

Check Also

ನಂದಗಡ ಆಸ್ಪತ್ರೆಯಲ್ಲಿ ವೈದ್ಯರ ಗೈರು: ರೋಗಿಗಳ ಅಳಲು ಕೇಳುವವರೇ ಇಲ್ಲ!

Spread the loveಖಾನಾಪೂರ ತಾಲೂಕಿನ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಚಿಕಿತ್ಸೆಗಾಗಿ ಬರುವ ರೋಗಿಗಳು ಗಂಟೆಗಟ್ಟಲೆ ಕಾಯುವಂತಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ