Breaking News

ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.

Spread the love

ಚಾಮರಾಜನಗರ: ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರಿಗೆ ದೇವರ ದರ್ಶನ ಸಿಗಲ್ಲ. ಕೊನೆಯ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುವ ಸಾಧ್ಯತೆ ಇದೆ.

ಕೊರೊನಾ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಡಿ.12 ರಿಂದ ಡಿ.14 ರ ವರೆಗೆ ಮಾದಪ್ಪನ ದರ್ಶನ ಭಕ್ತರಿಗಿಲ್ಲ ಸಿಗಲ್ಲ. ಎಣ್ಣೆ ಮಜ್ಜನ, ತೆಪ್ಪೋತ್ಸವ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿತ್ತು. ಆದರೆ ಈ ಬಾರಿ ವಿಶೇಷ ಪೂಜೆಗಳಿಗೆ ಭಾಗವಹಿಸಲು ಭಕ್ತರಿಗೆ ಪ್ರಾಧಿಕಾರ ಅವಕಾಶ ಕೊಟ್ಟಿಲ್ಲ.


Spread the love

About Laxminews 24x7

Check Also

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Spread the loveಬೆಂಗಳೂರು: ಜಿಬಿಎ  ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ