Breaking News

ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ

Spread the love

ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಹುಕ್ಕೇರಿ ತಾಲ್ಲೂಕಿನ ಬೊಳಶ್ಯಾನಟ್ಟಿ ಗ್ರಾಮದ ಶಂಕರ  ಕೊಂಕಣಿ ಮೃತ ವ್ಯಕ್ತಿ.

ಸಮೀಪದ ಏಕಸ್ ಕಂಪನಿ ಸಮೀಪದಲ್ಲಿ ಘಟನೆ ನಡೆದಿದ್ದು, ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟ್ಟಿದ್ದ  ಕಾರ್ ಡಿಕ್ಕಿ ಹೊಡೆದಿದೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ