Breaking News

ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ

Spread the love

ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಹುಕ್ಕೇರಿ ತಾಲ್ಲೂಕಿನ ಬೊಳಶ್ಯಾನಟ್ಟಿ ಗ್ರಾಮದ ಶಂಕರ  ಕೊಂಕಣಿ ಮೃತ ವ್ಯಕ್ತಿ.

ಸಮೀಪದ ಏಕಸ್ ಕಂಪನಿ ಸಮೀಪದಲ್ಲಿ ಘಟನೆ ನಡೆದಿದ್ದು, ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟ್ಟಿದ್ದ  ಕಾರ್ ಡಿಕ್ಕಿ ಹೊಡೆದಿದೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ