Breaking News

ನಿಶ್ಚಯಗೊಂಡ ಮದುವೆ ರದ್ಧು; ಯುವಕನ ಆತ್ಮಹತ್ಯೆ

Spread the love

ಬೆಳಗಾವಿ : ನಿಶ್ಚಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮ ಹತ್ಯಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂತೆ ಬೀದಿಯ ಸೋಮಪ್ಪ ಡೊಂಗರಗಾವಿ(28) ಮೃತ ದುರ್ದೈವಿಯಾಗಿದ್ದು ಮದುವೆಗೆ ಹುಡುಕಿದ್ದ ಮದುವೆ ಸಂಬಂಧಗಳೆಲ್ಲವೂ ರದ್ದಾದ ಹಿನ್ನೆಲೆ ಮನನೊಂದು ಯುವಕ ಆತ್ಮ*ಹತ್ಯೆಗೆ ಶರಣಾಗಿದ್ದಾನೆ.ಹೊಲದಲ್ಲಿನ ಬೇವಿನ ಗಿಡದ ತೊಂಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ